ಮುಕ್ತಾಯ ಮಾಡು
    • ಹಾಸನ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಮುಂಭಾಗದ ನೋಟ

      ಹಾಸನ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಮುಂಭಾಗದ ನೋಟ

    • ಹಾಸನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಹಿಂಬದಿ ನೋಟ

      ಹಾಸನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಹಿಂಬದಿ ನೋಟ

    • ಬಿಸ್ಲೆ ಘಾಟ್, ಸಕಲೇಶಪುರ

      ಬಿಸ್ಲೆ ಘಾಟ್, ಸಕಲೇಶಪುರ

    • ಶೆಟ್ಟಿಹಳ್ಳಿ ಚರ್ಚ್

      ಶೆಟ್ಟಿಹಳ್ಳಿ ಚರ್ಚ್

    • ಗೊರೂರು ಅಣೆಕಟ್ಟು, ಹಾಸನ

      ಗೊರೂರು ಅಣೆಕಟ್ಟು, ಹಾಸನ

    • ಗೊಮ್ಮಟೇಶ್ವರ ಪ್ರತಿಮೆ, ಶ್ರವಣಬೆಳಗುಳ

      ಗೊಮ್ಮಟೇಶ್ವರ ಪ್ರತಿಮೆ, ಶ್ರವಣಬೆಳಗುಳ

    • ಹೊಯ್ಸಳೇಶ್ವರ ದೇವಸ್ಥಾನ, ಹಳೇಬೀಡು

      ಹೊಯ್ಸಳೇಶ್ವರ ದೇವಸ್ಥಾನ, ಹಳೇಬೀಡು

    • ಮಂಜರಾಬಾದ್ ಕೋಟೆ, ಸಕಲೇಶಪುರ

      ಮಂಜರಾಬಾದ್ ಕೋಟೆ, ಸಕಲೇಶಪುರ

    ಇತ್ತೀಚಿನ ಸುದ್ದಿ

    ಜಿಲ್ಲಾ ನ್ಯಾಯಾಲಯದ ಬಗ್ಗೆ

    ಜಿಲ್ಲೆಯ ಕುರಿತು.

    ಹಾಸನ ಜಿಲ್ಲೆಯು ಭಾರತದಲ್ಲಿ ಕರ್ನಾಟಕ ರಾಜ್ಯದ 30 ಜಿಲ್ಲೆಗಳ ಪೈಕಿ ಕರ್ನಾಟಕದ ನೈರುತ್ಯ ದಿಕ್ಕಿನಲ್ಲಿರುವ ಒಂದು ಜಿಲ್ಲೆ. ಜಿಲ್ಲೆಯು ಶ್ರೀಮಂತ ಇತಿಹಾಸದಿಂದ ಹಾಗೂ ಸ್ಮರಣೀಯ ಘಟನೆಗಳಿಂದ ಕೂಡಿದೆ. ಬೇಲೂರು ತಾಲ್ಲೂಕಿನ ಈಗಿನ ಹಳೇಬೀಡಾಗಿರುವ ಹಿಂದಿನ ದ್ವಾರಸಮುದ್ರವನ್ನು ರಾಜಧಾನಿಯಾಗಿ ಮಾಡಿಕೊಂಡಿದ್ದ ಹೊಯ್ಸಳ ಚಕ್ರವರ್ತಿಗಳ ಅಧಿಕಾರಾವಧಿಯಲ್ಲಿ ಈ ಜಿಲ್ಲೆಯು ತನ್ನ ವೈಭವದ ಉತ್ತುಂಗವನ್ನು ತಲುಪಿತ್ತು. ಕಣ್ಮನ ಸೆಳೆಯುವ ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾದ ಈ ಜಿಲ್ಲೆಯು ಬೇಲೂರು ಮತ್ತು ಹಳೇಬೀಡಿನಲ್ಲಿರುವಂತಹ ಹೊಯ್ಸಳ ಶೈಲಿಯ ವಾಸ್ತು ಹಾಗೂ ಶಿಲ್ಪಕಲೆಯ ತವರಾಗಿದೆ. ಜೈನಸ್ಮಾರಕಗಳಿಂದ ಕೂಡಿರುವ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳವು ಜೈನರ ಸುಪ್ರಸಿದ್ಧ ಯಾತ್ರಾಸ್ಥಳವಾಗಿದೆ

    ಹೆಸರಿನ ಮೂಲ

    ರಾಜ್ಯದ ಬಹಳಷ್ಟು ಜಿಲ್ಲೆಗಳಂತೆಯೇ ಈ ಜಿಲ್ಲೆಯೂ ತನ್ನ ಕೇಂದ್ರ ಕಾರ್ಯಸ್ಥಾನದ ಪಟ್ಟಣ “ಹಾಸನ” ಹೆಸರಿನಿಂದಲೇ ಕರೆಯಲ್ಪಡುತ್ತಿದೆ. ಸ್ಥಳಪುರಾಣದ ಪ್ರಕಾರ “ಹಾಸನ”ವು ”ಸಿಂಹಾಸನಪುರ”ದ ಸಂಕ್ಷಿಪ್ತನಾಮ. ಪಾಂಡವರ ಪೈಕಿ ಅರ್ಜುನನ ಮರಿಮೊಮ್ಮಗನಾದ ಜನಮೇಜಯನ ಹೆಸರಿನೊಂದಿಗೆ ತಳುಕು ಹಾಕಿಕೊಂಡಿದೆ. ಆದರೆ ಬಹಳ ಜನಗಳ ನಂಬಿಕೆಯ ಪ್ರಕಾರ ಇಲ್ಲಿಯ ಆದಿದೇವತೆಯಾದ ಹಾಸನಮ್ಮ ಅಥವಾ ಹಾಸನಾಂಬೆ ಅಂದರೆ ಕನ್ನಡದಲ್ಲಿ ‘ನಗೆಮೊಗದ’ (ಹಸನ್ಮುಖಿ) ತಾಯಿ ಅಥವಾ ದೇವತೆಯಿಂದ “ಹಾಸನ” ಎಂಬ ಹೆಸರು ಬಂದಿದೆ. ಈ ಸಂದರ್ಭದಲ್ಲಿ ದೇವತೆ ಹಾಸನಾಂಬೆಯು ಈ ಸ್ಥಳಕ್ಕೆ ಹೇಗೆ ಬಂದಳೆನ್ನುವುದಕ್ಕೆ ಒಂದು ಸಾಂಪ್ರದಾಯಿಕ ಕಥೆ ಇಂತಿದೆ – ಒಮ್ಮೆ ಸಪ್ತ ಮಾತೃಕೆಯರು ವಾರಣಾಸಿ (ಕಾಶಿ) ಯಿಂದ ದಕ್ಷಿಣ ದಿಕ್ಕಿಗೆ ಪ್ರಯಾಣಿಸುತ್ತಿರುವಾಗ, ಈ ಪ್ರದೇಶದ ರಮಣೀಯತೆಗೆ ಮಾರುಹೋಗಿ ಇಲ್ಲೇ ನೆಲೆಸುವ ನಿರ್ಧಾರ ಮಾಡಿದರು. ಆ ಪ್ರಕಾರ, ಸಹೋದರಿಯರಾದ ಸಪ್ತಮಾತೃಕೆಯರಲ್ಲಿ ಮೂವರು ಹಾಸನದಲ್ಲಿ ನೆಲೆಸಿದರು. ಇನ್ನು ಮೂವರು ಹಾಸನ ನಗರದಲ್ಲೇ ಇರುವ ದೇವಿಗೆರೆ (ಕೆರೆ)ಯಲ್ಲಿ ನೆಲೆಸಿದರು. ಅವರನ್ನು ಹಾಸನಾಂಬಾ ಎಂದು ಕರೆಯಲಾಗುತ್ತದೆ. ಇನ್ನೊಬ್ಬರು ಕೆಂಚಾಂಬಾ ಎಂಬ ಹೆಸರಿನಿಂದ, ಆಲೂರು ತಾಲ್ಲೂಕಿನ ಕೆಂಚಮ್ಮನ ಹೊಸಕೋಟೆ ಎಂಬಲ್ಲಿ ಅರಣ್ಯದಲ್ಲಿ ನೆಲೆಸಿದರು.

    ಹಾಸನ ಜಿಲ್ಲೆಯ ಭೌಗೋಳಿಕ ಮತ್ತು ಐತಿಹಾಸಿಕ ಪ್ರಾಮುಖ್ಯತೆ

    ಭೂಗೋಳ: – ಉತ್ತರ ಅಕ್ಷಾಂಶ 12⁰ 13’ ಮತ್ತು 13⁰ 33’ ನಡುವೆ ಹಾಗೂ ಪೂರ್ವ ರೇಖಾಂಶ 75⁰ 33’ ಮತ್ತು 76⁰ 38’ಗಳ[...]

    ಮತ್ತಷ್ಟು ಓದು
    ಗೌರವಾನ್ವಿತ ಶ್ರೀ ನ್ಯಾಯಮೂರ್ತಿ ಎನ್.ವಿ.ಅಂಜರಿಯಾ
    ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ ಗೌರವಾನ್ವಿತ ಶ್ರೀ. ನ್ಯಾಯಮೂರ್ತಿ ಎನ್.ವಿ.ಅಂಜರಿಯಾ
    ಗೌರವಾನ್ವಿತ ಶ್ರೀ. ನ್ಯಾಯಮೂರ್ತಿ ಸಿದ್ದಪ್ಪ ಸುನೀಲ್ ದತ್ ಯಾದವ್
    ಗೌರವಾನ್ವಿತ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ ಹಾಗು ಆಡಳಿತಾತ್ಮಕ ನ್ಯಾಯಮೂರ್ತಿಗಳು, ಹಾಸನ ಗೌರವಾನ್ವಿತ ಶ್ರೀ. ನ್ಯಾಯಮೂರ್ತಿ ಸಿದ್ದಪ್ಪ ಸುನೀಲ್ ದತ್ ಯಾದವ್
    ಶ್ರೀ. ತ್ಯಾಗರಾಜ ಎನ್ ಇನವಳ್ಳಿ
    ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಶ್ರೀ. ತ್ಯಾಗರಾಜ ಎನ್ ಇನವಳ್ಳಿ

    ಯಾವುದೇ ಪೋಸ್ಟ್ ಕಂಡುಬಂದಿಲ್ಲ.

    ಇಕೋರ್ಟ್ ಸೇವೆಗಳು

    ವ್ಯಾಜ್ಯಗಳ ಪಟ್ಟಿ

    ವ್ಯಾಜ್ಯಗಳ ಪಟ್ಟಿ

    ವ್ಯಾಜ್ಯಗಳ ಪಟ್ಟಿ

    ಕೇವಿಯೇಟ್ ಹುಡುಕಾಟ

    ಕೇವಿಯೇಟ್ ಹುಡುಕಾಟ

    ಕೇವಿಯೇಟ್ ಹುಡುಕಾಟ

    ಇಕೋರ್ಟ್ ಸೇವೆಗಳ ಅಪ್ಲಿಕೇಶನ್

    ಭಾರತದ ಅಧೀನ ಮತ್ತು ಹೆಚ್ಚಿನ ಹೈಕೋರ್ಟ್‌ಗಳಿಂದ ಪ್ರಕರಣದ ಮಾಹಿತಿಯನ್ನು ಒದಗಿಸುತ್ತದೆ ಮತ್ತು ನಕ್ಷೆಯಲ್ಲಿ ಕ್ಯಾಲೆಂಡರ್, ಕೇವಿಯಟ್ ಹುಡುಕಾಟ ಮತ್ತು ನ್ಯಾಯಾಲಯ ಸಂಕೀರ್ಣ ಸ್ಥಳದಂತಹ ಸೌಲಭ್ಯಗಳನ್ನು ಒದಗಿಸುತ್ತದೆ…

    ರಿಟರ್ನ್ SMS ಮೂಲಕ ನಿಮ್ಮ ಪ್ರಕರಣದ ಪ್ರಸ್ತುತ ಸ್ಥಿತಿಯನ್ನು ತಿಳಿಯಿರಿ
    ಇಕೋರ್ಟ್ 9766899899″ ಗೆ SMS ಮಾಡಿ